ಬಾಗಲಕೋಟೆ ಸೌಹಾರ್ದ ಬ್ಯಾಂಕಿನಲ್ಲಿ ಉದ್ಯೋಗಾವಕಾಶ ಸಂಬಳ 25 ಸಾವಿರ


ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಬಾಗಲಕೋಟೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸೀನಿಯರ್ ಮ್ಯಾನೇಜರ್/ ಬ್ರಾಂಚ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಜೂನ್ 30, 2023 ರೊಳಗೆ ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸ್ಥಳೀಯ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:

ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಬಾಗಲಕೋಟೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಅನುಭವ:

ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಬಾಗಲಕೋಟೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸಹಕಾರಿ ಸಂಘಗಳಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:

ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಬಾಗಲಕೋಟೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಬಾಗಲಕೋಟೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 20,000-25,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಬಾಗಲಕೋಟೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

ತ್ರಿವೇಣಿ ಸಂಗಮ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್
#66/C/4
ಅಂಗಡಿ ಸಂಖ್ಯೆ. 10
ಮೆಲ್ಲಿಗೇರಿ ಹಳೆಯ ಸಂಕೀರ್ಣ
ಕಲಾದಗಿ ರಸ್ತೆ
ಬಾಗಲಕೋಟೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/06/2023
ಅರ್ಜಿ ಹಾಕಲು ಕೊನೆಯ ದಿನ: ಜೂನ್ 30, 2023
ನವೀನ ಹಳೆಯದು